Meaning behind the logo

“The symbol of circle completeness. The lotus in it is the heart hill of Nemmalla. The Holy Spirit is shining in it. That supreme religion is cool. In the scorching heat of the brood is able to create a soothing mind.

The Supreme Spirit is behind the notion of “I am”. I don’t have a separate entity. Although it is material, it is covered by ignorance, forgotten. We need to see and reach that torch again through liturgy and practice. ”

Glorious History of Peetham

Shree Swarnavalli Matha, about 16 KM away from Sirsi, located on the bank of Shalmala, being surrounded by areca and coconut gardens, ever green forests, hillocks, valleys, paddy fields, rivulets and a number of historical monuments-Mathas, temples, tanks, fort, stone inscriptions, etc. Eventhough the Swrnavalli Matha came into prominence,eversince Arasappa Nayaka II, the king of Swadi, got erected Shree Swarnavalli Matha in Honnehalli grama and granted the same to Chandrashekhara Saraswati of the Sahasralinga Matha.

ಲೋಕಾಃ ಸಮಸ್ತಾಃ ಸುಖಿನೋ ಭವಂತು

ಸ್ವಸ್ತಿ ಪ್ರಜಾಭ್ಯಃ ಪರಿಪಾಲಯಂತಾಂ

ನ್ಯಾಯ್ಯೇನ ಮಾರ್ಗೇಣ ಮಹೀಂ ಮಹೀಷಾಃ |

ಗೋಬ್ರಾಹ್ಮಣೇಭ್ಯಃ ಶುಭಮಸ್ತು ನಿತ್ಯಂ

ಲೋಕಾಃ ಸಮಸ್ತಾಃ ಸುಖಿನೋ ಭವಂತು ||

ಪ್ರಜಾಭ್ಯಃ ಸ್ವಸ್ತಿ – ಎಲ್ಲ ಪ್ರಜೆಗಳಿಗೆ ಮಂಗಳವಾಗಲಿ, ಮಹೀಷಾಃ ನ್ಯಾಯ್ಯೇನ ಮಾರ್ಗೇಣ ಮಹೀಂ ಪರಿಪಾಲಯಂತಾಂ – ರಾಜರು (ಆಳುವವರು) ಈ ಭೂಮಿಯನ್ನು ಧರ್ಮಮಾರ್ಗದಿಂದ ಪರಿಪಾಲಿಸಲಿ, ನಿತ್ಯಂ ಗೋಬ್ರಾಹ್ಮಣೇಭ್ಯಃ ಶುಭಮಸ್ತು – ಗೋವು-ಬ್ರಾಹ್ಮಣರೇ ಮೊದಲಾದವರಿಗೆ ಸದಾ ಶುಭವಾಗಲಿ, ಲೋಕಾಃ ಸಮಸ್ತಾಃ ಸುಖಿನೋ ಭವಂತು – ಸಮಸ್ತ ಲೋಕಗಳೂ (ಲೋಕದಲ್ಲಿರುವ ಸಕಲರೂ) ಸುಖಿಗಳಾಗಲಿ.

ಪರಮ ಪೂಜ್ಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳು
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಿರಿಯ ಶ್ರೀಗಳು ಪರಮ ಪೂಜ್ಯ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳು

ನೇರಪ್ರಸಾರ

Recent Videos

Upcoming Events

Recent Bhagavadgeeta Abhiyana

Recent Events

Recent Articles

History


ಇತಿಹಾಸದೆಡೆಗಿನ ಪ್ರೀತಿ

ಇತಿಹಾಸದೆಡೆಗಿನ ಪ್ರೀತಿ

ಅದು ೨೦೧೪ ಅಗಸ್ಟ್ ತಿಂಗಳು,ನಾನು ಶ್ರೀ ಮಠದ ಮೆತ್ತಿಯಲ್ಲಿ ಪೂಜ್ಯ ಶ್ರೀಗಳ ಬರುವಿಕೆಗಾಗಿ ಕಾಯುತ್ತ ಕೂತಿದ್ದೆ,ಒಂದು ಪ್ರಮುಖವಾದ ವಿಷಯದ ಬಗ್ಗೆ ಮಾತನಾಡಲು.ಶ್ರೀಗಳವರು ಬಂದು ಪೀಠದಲ್ಲಿ ಆಸೀನರಾಗಿ ಎಂದಿನ ತಮ್ಮ ತೇಜಸ್ಸಿನ ದರ್ಶನ ಭಾಗ್ಯ ನೀಡಿ ಮುಗುಳ್ನಗುತ್ತಾ ” ಲಕ್ಷ್ಮೀಶಾ ಏನು ವಿಷಯ” ಎಂದರು Read More

Recent Gurubhode

ಮೂರು ಕಡೆ ಮೂರ್ಖವಾಗುವ ಮನಸ್ಸು

ನಮ್ಮ ನಿಜಸ್ವರೂಪವನ್ನೇ ಮನಸ್ಸು ಗ್ರಹಿಸುವುದಿಲ್ಲ. ಶರೀರವೇ ನಾವು ಎಂದು ಅಜ್ಞಾನಿಗಳಾದ ನಾವೆಲ್ಲಾ ಕಾಣುತ್ತೇವೆ. ಈ ಶರೀರ ಹುಟ್ಟುವುದಕ್ಕಿಂತ ಮುಂಚೆಯೂ ನಾನು ಇದ್ದದ್ದನ್ನು ಮನಸ್ಸು ಗ್ರಹಿಸುವುದಿಲ್ಲ. ಅಷ್ಟೇ ಏಕೆ, ಹಿಂದೆ ತಾಯಿಯ ಉದರದಲ್ಲಿದ್ದು ಹುಟ್ಟಿಬಂದದ್ದನ್ನು ನಮ್ಮ ಇಂದಿನ ಮನಸ್ಸು ಗ್ರಹಿಸುವುದಿಲ್ಲ. ಈ ರೀತಿಯಲ್ಲಿ ಮನಸ್ಸು ವಸ್ತುಸ್ಥಿತಿಯನ್ನು ಗ್ರಹಿಸಲಾರದೇ ಮೂರ್ಖನಂತಾಗಿಬಿಡುತ್ತದೆ. ಸಂಸ್ಕಾರ ಇಲ್ಲದಿರುವಿಕೆಯೇ ಇದಕ್ಕೆ ಕಾರಣ. Read More

ದೇವರಲ್ಲಿ ಆನಂದಿಸುವವನು ಎಲ್ಲಕಡೆ ಗೆಲ್ಲುತ್ತಾನೆ

ಮನುಷ್ಯನಿಗೆ ಎರಡು ರೀತಿಯ ಆನಂದದ ಅನುಭವಕ್ಕೆ ಅವಕಾಶವಿದೆ. ಇಂದ್ರಿಯಗಳ ಮೂಲಕ ವಿಷಯಸುಖವೆಂಬ ಆನಂದ ಮತ್ತು ವಿಷಯಸುಖಗಳಿಂದ ದೂರವಿರುವ ಮನಸ್ಸಿನಿಂದ ದೇವರ ಚಿಂತನೆಯಲ್ಲಿ ಸಿಗುವ ಆನಂದ. ವಿಷಯಸುಖಗಳಲ್ಲಿಯೇ ನಿಂತವನು ಜೀವನದಲ್ಲಿ ಸೋಲುತ್ತಾನೆ. ಯಾಕೆಂದರೆ ಅವನ ಶರೀರ, ಇಂದ್ರಿಯ, ಮನಸ್ಸುಗಳು ದುರ್ಬಲಗೊಳ್ಳುತ್ತವೆ. ಪರದಲ್ಲಿ ಸದ್ಗತಿಯ ವಿಷಯವಂತೂ ಅವನಿಗೆ ತುಂಬಾ ದೂರವೇ ಆಗಿದೆ. ದೇವರ ಪೂಜಾ-ಜಪ-ಧ್ಯಾನಗಳಲ್ಲಿ ಸಹಜವಾದ ಆನಂದವನ್ನು ಪಡೆಯುವವನು ಗೆಲ್ಲುತ್ತಾನೆ. Read More

ಚಾತುರ್ಮಾಸ್ಯ – ಯುಕ್ತವಾದ ಸಂಚಾರ

ಶರೀರವೆಂಬ ರಥಕ್ಕೆ ಕಟ್ಟಲ್ಪಟ್ಟ ಇಂದ್ರಿಯಗಳೆಂಬ ಹತ್ತು ಕುದುರೆಗಳಲ್ಲಿ ಪಾದಗಳು ಸಂಚಾರದ ಮುಖ್ಯಸಾಧನಗಳು. ಸಂಚರಿಸುವ ಎಲ್ಲಾ ಪ್ರಾಣಿಗಳಿಗೂ ಒಂದಲ್ಲಾ ಒಂದು ರೀತಿಯಲ್ಲಿ ಇವು ಇರುತ್ತವೆ. ನಮ್ಮನ್ನು ಒಂದು ವಾತಾವರಣದಿಂದ ಎನ್ನೊಂದು ವಾತಾವರಣಕ್ಕೆ ಕೊಂಡೊಯ್ಯುವ ಮೂಲಕ ನಮ್ಮ ಮನಸ್ಸಿನಲ್ಲಿ ಪಾದಗಳು ಬದಲಾವಣೆಯನ್ನು ತರುತ್ತವೆ. Read More

 

 

Recent News

ಅವಿದ್ಯೆಯನ್ನು ಹೋಗಲಾಡಿಸುವ ಅಭ್ಯಾಸ ಮಾಡಬೇಕು; ಸ್ವರ್ಣವಲ್ಲೀ ಶ್ರೀ

ಅವಿದ್ಯೆಯನ್ನು ಹೋಗಲಾಡಿಸುವ ಅಭ್ಯಾಸ ಮಾಡಬೇಕು; ಸ್ವರ್ಣವಲ್ಲೀ ಶ್ರೀ

ಸ್ವರ್ಣವಲ್ಲೀ ಯಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಬಾಳೂರು ಸೀಮಾಭಿಕ್ಷಾ ಕಾರ್ಯಕ್ರಮದ ಸಾನ್ನಿಧ್ಯ ನೀಡಿ ಶ್ರೀ ಶ್ರೀಗಳವರು ಆಶೀರ್ವಚನ ನೀಡಿದರು. Read More

Recent Audios

Recent Album