Meaning behind the logo

“The symbol of circle completeness. The lotus in it is the heart hill of Nemmalla. The Holy Spirit is shining in it. That supreme religion is cool. In the scorching heat of the brood is able to create a soothing mind.

The Supreme Spirit is behind the notion of “I am”. I don’t have a separate entity. Although it is material, it is covered by ignorance, forgotten. We need to see and reach that torch again through liturgy and practice. ”

Glorious History of Peetham

Shree Swarnavalli Matha, about 16 KM away from Sirsi, located on the bank of Shalmala, being surrounded by areca and coconut gardens, ever green forests, hillocks, valleys, paddy fields, rivulets and a number of historical monuments-Mathas, temples, tanks, fort, stone inscriptions, etc. Eventhough the Swrnavalli Matha came into prominence,eversince Arasappa Nayaka II, the king of Swadi, got erected Shree Swarnavalli Matha in Honnehalli grama and granted the same to Chandrashekhara Saraswati of the Sahasralinga Matha.

ಲೋಕಾಃ ಸಮಸ್ತಾಃ ಸುಖಿನೋ ಭವಂತು

ಸ್ವಸ್ತಿ ಪ್ರಜಾಭ್ಯಃ ಪರಿಪಾಲಯಂತಾಂ

ನ್ಯಾಯ್ಯೇನ ಮಾರ್ಗೇಣ ಮಹೀಂ ಮಹೀಷಾಃ |

ಗೋಬ್ರಾಹ್ಮಣೇಭ್ಯಃ ಶುಭಮಸ್ತು ನಿತ್ಯಂ

ಲೋಕಾಃ ಸಮಸ್ತಾಃ ಸುಖಿನೋ ಭವಂತು ||

ಪ್ರಜಾಭ್ಯಃ ಸ್ವಸ್ತಿ – ಎಲ್ಲ ಪ್ರಜೆಗಳಿಗೆ ಮಂಗಳವಾಗಲಿ, ಮಹೀಷಾಃ ನ್ಯಾಯ್ಯೇನ ಮಾರ್ಗೇಣ ಮಹೀಂ ಪರಿಪಾಲಯಂತಾಂ – ರಾಜರು (ಆಳುವವರು) ಈ ಭೂಮಿಯನ್ನು ಧರ್ಮಮಾರ್ಗದಿಂದ ಪರಿಪಾಲಿಸಲಿ, ನಿತ್ಯಂ ಗೋಬ್ರಾಹ್ಮಣೇಭ್ಯಃ ಶುಭಮಸ್ತು – ಗೋವು-ಬ್ರಾಹ್ಮಣರೇ ಮೊದಲಾದವರಿಗೆ ಸದಾ ಶುಭವಾಗಲಿ, ಲೋಕಾಃ ಸಮಸ್ತಾಃ ಸುಖಿನೋ ಭವಂತು – ಸಮಸ್ತ ಲೋಕಗಳೂ (ಲೋಕದಲ್ಲಿರುವ ಸಕಲರೂ) ಸುಖಿಗಳಾಗಲಿ.

ಪರಮ ಪೂಜ್ಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳು
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಿರಿಯ ಶ್ರೀಗಳು ಪರಮ ಪೂಜ್ಯ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳು

ನೇರಪ್ರಸಾರ

Recent Videos

Upcoming Events

Recent Bhagavadgeeta Abhiyana

Recent Events

Recent Articles

History


ಇತಿಹಾಸದೆಡೆಗಿನ ಪ್ರೀತಿ

ಇತಿಹಾಸದೆಡೆಗಿನ ಪ್ರೀತಿ

ಅದು ೨೦೧೪ ಅಗಸ್ಟ್ ತಿಂಗಳು,ನಾನು ಶ್ರೀ ಮಠದ ಮೆತ್ತಿಯಲ್ಲಿ ಪೂಜ್ಯ ಶ್ರೀಗಳ ಬರುವಿಕೆಗಾಗಿ ಕಾಯುತ್ತ ಕೂತಿದ್ದೆ,ಒಂದು ಪ್ರಮುಖವಾದ ವಿಷಯದ ಬಗ್ಗೆ ಮಾತನಾಡಲು.ಶ್ರೀಗಳವರು ಬಂದು ಪೀಠದಲ್ಲಿ ಆಸೀನರಾಗಿ ಎಂದಿನ ತಮ್ಮ ತೇಜಸ್ಸಿನ ದರ್ಶನ ಭಾಗ್ಯ ನೀಡಿ ಮುಗುಳ್ನಗುತ್ತಾ ” ಲಕ್ಷ್ಮೀಶಾ ಏನು ವಿಷಯ” ಎಂದರು Read More

Recent Gurubhode

ಚಾತುರ್ಮಾಸ್ಯ – ಯುಕ್ತವಾದ ಸಂಚಾರ

ಶರೀರವೆಂಬ ರಥಕ್ಕೆ ಕಟ್ಟಲ್ಪಟ್ಟ ಇಂದ್ರಿಯಗಳೆಂಬ ಹತ್ತು ಕುದುರೆಗಳಲ್ಲಿ ಪಾದಗಳು ಸಂಚಾರದ ಮುಖ್ಯಸಾಧನಗಳು. ಸಂಚರಿಸುವ ಎಲ್ಲಾ ಪ್ರಾಣಿಗಳಿಗೂ ಒಂದಲ್ಲಾ ಒಂದು ರೀತಿಯಲ್ಲಿ ಇವು ಇರುತ್ತವೆ. ನಮ್ಮನ್ನು ಒಂದು ವಾತಾವರಣದಿಂದ ಎನ್ನೊಂದು ವಾತಾವರಣಕ್ಕೆ ಕೊಂಡೊಯ್ಯುವ ಮೂಲಕ ನಮ್ಮ ಮನಸ್ಸಿನಲ್ಲಿ ಪಾದಗಳು ಬದಲಾವಣೆಯನ್ನು ತರುತ್ತವೆ. Read More

ದೇವರು ಕೂಡ ನಿದ್ದೆ ಮಾಡುತ್ತಾನೆಯೇ?

ಎಲ್ಲ ಪ್ರಾಣಿಗಳಿಗೆ ಶ್ರಮ ಜಾಸ್ತಿಯಾದಾಗ ನಿದ್ರೆ ಬರುತ್ತದೆ. ವಿಶ್ರಾಂತಿಯಲ್ಲಿ ಶ್ರಮ ಪರಿಹಾರವಾಗುತ್ತದೆ. ಭಗವಂತನಿಗೆ ಶ್ರಮವಿಲ್ಲ, ನಿದ್ರೆಯಿಂದ ಶ್ರಮದ ಪರಿಹಾರವೂ ಇಲ್ಲ. ಪಂಚ ಮಹಾಭೂತಗಳ ಕಾರ್ಯವಾಗಿರುವ ಶರೀರಕ್ಕೆ ಮತ್ತು ಇಂದ್ರಿಯಗಳಿಗೆ ಶ್ರಮ ಇರುತ್ತದೆ. ಮನಸ್ಸು ಕೂಡ ಪಂಚ ಮಹಾಭೂತಗಳಿಂದಲೇ ಆದುದರಿಂದ ಅದಕ್ಕೆ ಶ್ರಮವಿರುತ್ತದೆ. ಭಗವಂತನಿಗೆ ಪಂಚಮಹಾಭೂತಗಳ ದೇಹೇಂದ್ರಿಯಗಳಿಲ್ಲ. ಅವನ ಮೂಲಸ್ವರೂಪದಲ್ಲಿ ಅವನನ್ನು ನೋಡಿದರೆ ಅವನಿಗೆ ಪಂಚ ಮಹಾಭೂತಗಳ ಶರೀರೇಂದ್ರಿಯಗಳಿಲ್ಲ. Read More

ವೇದಾಂತದ ಎಲ್ಲ ಸಿದ್ಧಾಂತಗಳ ಸಾರ ಏನು?

ಭಕ್ತಿ, ಜ್ಞಾನ ಮುಂತಾದ ಯಾವುದಾದರೂ ಒಂದು ಉಪಾಯದ ಮೂಲಕ ಪರಮಾತ್ಮನನ್ನು ಗಟ್ಟಿಯಾಗಿ ಹಿಡಿದುಕೊಳ್ಳಬೇಕು. ಕೋತಿಯ ಮರಿಯು ತಾಯಿ ಕೋತಿಯನ್ನು ಬಲವಾಗಿ ಹಿಡಿದುಕೊಳ್ಳುವಂತೆ ಹಿಡಿದುಕೊಳ್ಳಬೇಕು. Read More

 

 

Recent News

ಪಾದಪೂಜೆ

ಪಾದಪೂಜೆ

ಮಸಗುತ್ತಿಯಲ್ಲಿ ಸ್ವರ್ಣವಲ್ಲೀ ಶ್ರೀಗಳವರು ಪಾದಪೂಜೆ ಸ್ವೀಕರಿಸಿ ಆಶೀರ್ವಚನ ನೀಡಿದರು. Read More

Recent Audios

Recent Album