Meaning behind the logo

“The symbol of circle completeness. The lotus in it is the heart hill of Nemmalla. The Holy Spirit is shining in it. That supreme religion is cool. In the scorching heat of the brood is able to create a soothing mind.

The Supreme Spirit is behind the notion of “I am”. I don’t have a separate entity. Although it is material, it is covered by ignorance, forgotten. We need to see and reach that torch again through liturgy and practice. ”

Glorious History of Peetham

Shree Swarnavalli Matha, about 16 KM away from Sirsi, located on the bank of Shalmala, being surrounded by areca and coconut gardens, ever green forests, hillocks, valleys, paddy fields, rivulets and a number of historical monuments-Mathas, temples, tanks, fort, stone inscriptions, etc. Eventhough the Swrnavalli Matha came into prominence,eversince Arasappa Nayaka II, the king of Swadi, got erected Shree Swarnavalli Matha in Honnehalli grama and granted the same to Chandrashekhara Saraswati of the Sahasralinga Matha.

ಲೋಕಾಃ ಸಮಸ್ತಾಃ ಸುಖಿನೋ ಭವಂತು

ಸ್ವಸ್ತಿ ಪ್ರಜಾಭ್ಯಃ ಪರಿಪಾಲಯಂತಾಂ

ನ್ಯಾಯ್ಯೇನ ಮಾರ್ಗೇಣ ಮಹೀಂ ಮಹೀಷಾಃ |

ಗೋಬ್ರಾಹ್ಮಣೇಭ್ಯಃ ಶುಭಮಸ್ತು ನಿತ್ಯಂ

ಲೋಕಾಃ ಸಮಸ್ತಾಃ ಸುಖಿನೋ ಭವಂತು ||

ಪ್ರಜಾಭ್ಯಃ ಸ್ವಸ್ತಿ – ಎಲ್ಲ ಪ್ರಜೆಗಳಿಗೆ ಮಂಗಳವಾಗಲಿ, ಮಹೀಷಾಃ ನ್ಯಾಯ್ಯೇನ ಮಾರ್ಗೇಣ ಮಹೀಂ ಪರಿಪಾಲಯಂತಾಂ – ರಾಜರು (ಆಳುವವರು) ಈ ಭೂಮಿಯನ್ನು ಧರ್ಮಮಾರ್ಗದಿಂದ ಪರಿಪಾಲಿಸಲಿ, ನಿತ್ಯಂ ಗೋಬ್ರಾಹ್ಮಣೇಭ್ಯಃ ಶುಭಮಸ್ತು – ಗೋವು-ಬ್ರಾಹ್ಮಣರೇ ಮೊದಲಾದವರಿಗೆ ಸದಾ ಶುಭವಾಗಲಿ, ಲೋಕಾಃ ಸಮಸ್ತಾಃ ಸುಖಿನೋ ಭವಂತು – ಸಮಸ್ತ ಲೋಕಗಳೂ (ಲೋಕದಲ್ಲಿರುವ ಸಕಲರೂ) ಸುಖಿಗಳಾಗಲಿ.

ಪರಮ ಪೂಜ್ಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮಿಗಳು
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಿರಿಯ ಶ್ರೀಗಳು ಪರಮ ಪೂಜ್ಯ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳು

ನೇರಪ್ರಸಾರ

Recent Videos

Upcoming Events

Recent Bhagavadgeeta Abhiyana

Recent Events

ಕಾಂಚಿಯಲ್ಲಿ ಶ್ರೀಗಳು

ಕಾಂಚಿಯಲ್ಲಿ ಶ್ರೀಗಳು

ಕಾಂಚಿಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀಮದ್ ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 31ನೇ ಆರಾಧನಾ ಮಹೋತ್ಸವದ ಪುಣ್ಯ ಪರ್ವದಲ್ಲಿ ಪೂಜ್ಯ ಉಭಯ ಶ್ರೀ ಶ್ರೀಗಳವರು ಪರಮಪೂಜ್ಯ ಶ್ರೀ ಶ್ರೀಮದ್ ಜಯೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಅಧಿಷ್ಠಾನಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
Read More

Recent Articles

” ಭೀಮನಪಾದ ” ವೆಂಬ ಸೋಂದಾದ ಪಾವನಪುಣ್ಯಭೂಮಿ

” ಭೀಮನಪಾದ ” ವೆಂಬ ಸೋಂದಾದ ಪಾವನಪುಣ್ಯಭೂಮಿ

ಸೋಂದಾ ಕ್ಷೇತ್ರದಲ್ಲಿ ಸರ್ವಸಂಗಪರಿತ್ಯಾಗಿಗಳು ತಮ್ಮ‌ ಯೌಗಿಕ ಸಿದ್ಧಿಗಾಗಿ ಈ ಕ್ಷೇತ್ರದಲ್ಲಿನ ಶಾಲ್ಮಲಾ ನದಿಯ ಪ್ರಶಾಂತ ಪರಿಸರವನ್ನೇ ಆಯ್ಕೆಮಾಡಿಕೊಂಡಿದ್ದರು.ಶಾಲ್ಮಲೆ ಇಲ್ಲಿ ತನ್ನ ಹರಿವಿಗೆ ರೌದ್ರತೆಯ ಲಕ್ಷಣವನ್ನು ನೀಡದೆ ಶಾಂತತೆಯ ಸ್ವರೂಪವನ್ನು ನೀಡಿ ನಿರ್ಮಲ ಸ್ವರೂಪಿಣಿಯಾಗಿ ಯೋಗಿಗಳಿಗೆ ತಮ್ಮ ತಪಸ್ಸಿಗೆ,ಧಾರ್ಮಿಕ ಆಚರಣೆಗೆ ಅನುಕೂಲವಾಗುವ ತೀರ್ಥಸ್ವರೂಪಿಣಿಯಾಗಿಯೂ ಶತಶತಮಾನಗಳಿಂದ ಹರಿಯುತ್ತಿದ್ದಾಳೆ. Read More

ಪಂಚ  ಆತ್ಮಲಿಂಗಕ್ಷೇತ್ರ ದರ್ಶನ 

ಪಂಚ  ಆತ್ಮಲಿಂಗಕ್ಷೇತ್ರ ದರ್ಶನ 

ಗೋಕರ್ಣದ ಮಹಾಬಲೇಶ್ವರನ ಆತ್ಮಲಿಂಗ ದರ್ಶನ ಮಾಡಿದವರು ಅದೇ ದಿನ ಸಂಜೆಯೊಳಗೆ ಕಾರವಾರದ ಸಜ್ಜೇಶ್ವರ, ಕುಮಟಾ ತಾಲೂಕಿನ ಧಾರೇಶ್ವರ, ಹೊನ್ನಾವರ ತಾಲೂಕಿನ ಗುಣವಂತೇಶ್ವರ, ಭಟ್ಕಳ ತಾಲೂಕಿನ ಮುರ್ಡೇಶ್ವರ ಈ ಪಂಚ ಆತ್ಮಲಿಂಗ ಕ್ಷೇತ್ರಗಳ ದರ್ಶನ ಪಡೆದರೆ ಸಿದ್ಧಿ ಲಭಿಸುತ್ತದೆ Read More

History


ಇತಿಹಾಸದೆಡೆಗಿನ ಪ್ರೀತಿ

ಇತಿಹಾಸದೆಡೆಗಿನ ಪ್ರೀತಿ

ಅದು ೨೦೧೪ ಅಗಸ್ಟ್ ತಿಂಗಳು,ನಾನು ಶ್ರೀ ಮಠದ ಮೆತ್ತಿಯಲ್ಲಿ ಪೂಜ್ಯ ಶ್ರೀಗಳ ಬರುವಿಕೆಗಾಗಿ ಕಾಯುತ್ತ ಕೂತಿದ್ದೆ,ಒಂದು ಪ್ರಮುಖವಾದ ವಿಷಯದ ಬಗ್ಗೆ ಮಾತನಾಡಲು.ಶ್ರೀಗಳವರು ಬಂದು ಪೀಠದಲ್ಲಿ ಆಸೀನರಾಗಿ ಎಂದಿನ ತಮ್ಮ ತೇಜಸ್ಸಿನ ದರ್ಶನ ಭಾಗ್ಯ ನೀಡಿ ಮುಗುಳ್ನಗುತ್ತಾ ” ಲಕ್ಷ್ಮೀಶಾ ಏನು ವಿಷಯ” ಎಂದರು Read More

Recent Gurubhode

ಸಾತ್ವಿಕ ಸಾಧಕತ್ವ ರಾಜಸಕ್ಕಿಂತ ಶ್ರೇಷ್ಠ

ಹೆಚ್ಚಿನ ಸಾಧಕರು ರಾಜಸರಾಗಿರುವುದರಿಂದ ಅವರಿಗೆ ಉತ್ಸಾಹ ತುಂಬಲು “ನೀನು ಗೆಲ್ಲುತ್ತೀಯೆ , ಪ್ರಯತ್ನ ಮಾಡು” ಎಂದು ಹೇಳಿ ಬೆನ್ನು ತಟ್ಟಬೇಕಾಗುತ್ತದೆ. ಗೆಲುವಿನ ಆಸೆ ಹುಟ್ಟಿಸುವ ಮೂಲಕ ಪ್ರಯತ್ನದಲ್ಲಿ ಮುಂದುವರಿಯುವಂತೆ ಮಾಡಬೇಕಾಗುತ್ತದೆ. ಭಗವಂತನು ಭಗವದ್ಗೀತೆಯಲ್ಲಿ ಒಂದು ಸಲ ಹಾಗೆ ಮಾಡಿದ್ದಾನೆ – “ಯುಧ್ಯಸ್ವ ಜೇತಾಸಿ ರಣೇ ಸಪತ್ನಾನ್ ” Read More

ಯಜ್ಞ ಮತ್ತು ವಿಶ್ವಾಸಗಳಿಂದ ಕುಟುಂಬ ಸಾಮರಸ್ಯ

ಗೃಹಸ್ಥಾಶ್ರಮದಲ್ಲಿರುವಾಗ ಯಜ್ಞಗಳನ್ನು ಮಾಡಬೇಕು. ಅಗ್ನಿಯಲ್ಲಿ ಹವಿಸ್ಸಿನ ಸಮರ್ಪಣೆಯಷ್ಟೇ ಯಜ್ಞವಲ್ಲ. ಜಪ,ಪೂಜೆಗಳೂ ಯಜ್ಞಗಳೇ, ನಾಮ ಸಂಕೀರ್ತನೆಯೂ ಯಜ್ಞವೇ. ಕುಟುಂಬದ ವ್ಯವಸ್ಥೆಯಲ್ಲಿದ್ದುಕೊಂಡು ಇಂತಹ ಯಜ್ಞಗಳನ್ನು ಮಾಡಬೇಕು. Read More

ಅವನ ವಿಸ್ಮರಣೆಯಿಂದ ಕಳೆದುಹೋಗದಿರಲಿ

ಭಗವದ್ಗೀತೆಯ ಎಂಟನೇ ಅಧ್ಯಾಯದಲ್ಲಿ ಯೋಗಿಗಳು ಶರೀರವನ್ನು ತ್ಯಜಿಸಿ, ಊರ್ಧ್ವಗತಿಯ ಮೂಲಕ ಪರಮಾತ್ಮನನ್ನು ಪಡೆಯುವ ಕ್ರಮವನ್ನು ತಿಳಿಸಿದ್ದಾರೆ. ಆ ಕ್ರಮದಂತೆ ಮರಣ ಪ್ರಕ್ರಿಯೆಯಾಗಲು ತುಂಬಾ ದೃಢವಾದ ಸಾಧನೆ ಬೇಕು. ಆದುದರಿಂದ ಸುಲಭವಾದ ಉಪಾಯವನ್ನು ಅಲ್ಲಿಯೇ ಮುಂದೆ ಭಗವಂತನೇ ಕೊಟ್ಟಿದ್ದಾನೆ. Read More

 

 

Recent News

ನೈತಿಕತೆಯ ಪತನ, ಜನಸಂಖ್ಯೆಯ ಕ್ಷೀಣತೆಯ ಜ್ವಲಂತ ಸಮಸ್ಯೆ ಎದುರಿಸುತ್ತಿರುವ ಹವ್ಯಕ ಸಮಾಜದ ಉಳಿವಿಗೆ ಇರುವ ಸೂತ್ರ ಕೇವಲ ಎರಡು

ನೈತಿಕತೆಯ ಪತನ, ಜನಸಂಖ್ಯೆಯ ಕ್ಷೀಣತೆಯ ಜ್ವಲಂತ ಸಮಸ್ಯೆ ಎದುರಿಸುತ್ತಿರುವ ಹವ್ಯಕ ಸಮಾಜದ ಉಳಿವಿಗೆ ಇರುವ ಸೂತ್ರ ಕೇವಲ ಎರಡು

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಹವ್ಯಕ ಮಹಾಸಭೆಯ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಸಹಸ್ರ ಚಂದ್ರ ಸಭೆಯ ದಿವ್ಯ ಸಾನಿಧ್ಯ ವಹಿಸಿ ಹೇಳಿದರು. Read More

Recent Audios

Recent Album