ವಿವಿಧ ಜಿಲ್ಲೆಗಳಲ್ಲಿ ಭಗವದ್ಗೀತಾ ಅಭಿಯಾನದ ಪತ್ರಿಕೆ ವರದಿಗಳು
ವಿವಿಧ ಜಿಲ್ಲೆಗಳಲ್ಲಿ ಭಗವದ್ಗೀತಾ ಅಭಿಯಾನದ ಪತ್ರಿಕೆ ವರದಿಗಳು Read More
ವಿವಿಧ ಜಿಲ್ಲೆಗಳಲ್ಲಿ ಭಗವದ್ಗೀತಾ ಅಭಿಯಾನದ ಪತ್ರಿಕೆ ವರದಿಗಳು Read More
ಶ್ರೀ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭದ ಕುರಿತು ಪತ್ರಿಕಾ ವರದಿಗಳು Read More
ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಅಭಿಯಾನಕ್ಕೆ ಶಿವಮೊಗ್ಗದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ವಿಧ್ಯುಕ್ತ ಚಾಲನೆಯನ್ನು 25-10-2025ರಂದು ನೀಡಿದರು. Read More
ನಮ್ಮ ನಿಜಸ್ವರೂಪವನ್ನೇ ಮನಸ್ಸು ಗ್ರಹಿಸುವುದಿಲ್ಲ. ಶರೀರವೇ ನಾವು ಎಂದು ಅಜ್ಞಾನಿಗಳಾದ ನಾವೆಲ್ಲಾ ಕಾಣುತ್ತೇವೆ. ಈ ಶರೀರ ಹುಟ್ಟುವುದಕ್ಕಿಂತ ಮುಂಚೆಯೂ ನಾನು ಇದ್ದದ್ದನ್ನು ಮನಸ್ಸು ಗ್ರಹಿಸುವುದಿಲ್ಲ. ಅಷ್ಟೇ ಏಕೆ, ಹಿಂದೆ ತಾಯಿಯ ಉದರದಲ್ಲಿದ್ದು ಹುಟ್ಟಿಬಂದದ್ದನ್ನು ನಮ್ಮ ಇಂದಿನ ಮನಸ್ಸು ಗ್ರಹಿಸುವುದಿಲ್ಲ. ಈ ರೀತಿಯಲ್ಲಿ ಮನಸ್ಸು ವಸ್ತುಸ್ಥಿತಿಯನ್ನು ಗ್ರಹಿಸಲಾರದೇ ಮೂರ್ಖನಂತಾಗಿಬಿಡುತ್ತದೆ. ಸಂಸ್ಕಾರ ಇಲ್ಲದಿರುವಿಕೆಯೇ ಇದಕ್ಕೆ ಕಾರಣ. Read More
ಮನುಷ್ಯನಿಗೆ ಎರಡು ರೀತಿಯ ಆನಂದದ ಅನುಭವಕ್ಕೆ ಅವಕಾಶವಿದೆ. ಇಂದ್ರಿಯಗಳ ಮೂಲಕ ವಿಷಯಸುಖವೆಂಬ ಆನಂದ ಮತ್ತು ವಿಷಯಸುಖಗಳಿಂದ ದೂರವಿರುವ ಮನಸ್ಸಿನಿಂದ ದೇವರ ಚಿಂತನೆಯಲ್ಲಿ ಸಿಗುವ ಆನಂದ. ವಿಷಯಸುಖಗಳಲ್ಲಿಯೇ ನಿಂತವನು ಜೀವನದಲ್ಲಿ ಸೋಲುತ್ತಾನೆ. ಯಾಕೆಂದರೆ ಅವನ ಶರೀರ, ಇಂದ್ರಿಯ, ಮನಸ್ಸುಗಳು ದುರ್ಬಲಗೊಳ್ಳುತ್ತವೆ. ಪರದಲ್ಲಿ ಸದ್ಗತಿಯ ವಿಷಯವಂತೂ ಅವನಿಗೆ ತುಂಬಾ ದೂರವೇ ಆಗಿದೆ. ದೇವರ ಪೂಜಾ-ಜಪ-ಧ್ಯಾನಗಳಲ್ಲಿ ಸಹಜವಾದ ಆನಂದವನ್ನು ಪಡೆಯುವವನು ಗೆಲ್ಲುತ್ತಾನೆ. Read More
ಶರೀರವೆಂಬ ರಥಕ್ಕೆ ಕಟ್ಟಲ್ಪಟ್ಟ ಇಂದ್ರಿಯಗಳೆಂಬ ಹತ್ತು ಕುದುರೆಗಳಲ್ಲಿ ಪಾದಗಳು ಸಂಚಾರದ ಮುಖ್ಯಸಾಧನಗಳು. ಸಂಚರಿಸುವ ಎಲ್ಲಾ ಪ್ರಾಣಿಗಳಿಗೂ ಒಂದಲ್ಲಾ ಒಂದು ರೀತಿಯಲ್ಲಿ ಇವು ಇರುತ್ತವೆ. ನಮ್ಮನ್ನು ಒಂದು ವಾತಾವರಣದಿಂದ ಎನ್ನೊಂದು ವಾತಾವರಣಕ್ಕೆ ಕೊಂಡೊಯ್ಯುವ ಮೂಲಕ ನಮ್ಮ ಮನಸ್ಸಿನಲ್ಲಿ ಪಾದಗಳು ಬದಲಾವಣೆಯನ್ನು ತರುತ್ತವೆ. Read More
ಗ್ರಂಥಲೋಕಾರ್ಪಣೆ Read More
ಚಾತುರ್ಮಾಸ ವ್ರತ ಸಂಕಲ್ಪ Read More
ಎಲ್ಲ ಪ್ರಾಣಿಗಳಿಗೆ ಶ್ರಮ ಜಾಸ್ತಿಯಾದಾಗ ನಿದ್ರೆ ಬರುತ್ತದೆ. ವಿಶ್ರಾಂತಿಯಲ್ಲಿ ಶ್ರಮ ಪರಿಹಾರವಾಗುತ್ತದೆ. ಭಗವಂತನಿಗೆ ಶ್ರಮವಿಲ್ಲ, ನಿದ್ರೆಯಿಂದ ಶ್ರಮದ ಪರಿಹಾರವೂ ಇಲ್ಲ. ಪಂಚ ಮಹಾಭೂತಗಳ ಕಾರ್ಯವಾಗಿರುವ ಶರೀರಕ್ಕೆ ಮತ್ತು ಇಂದ್ರಿಯಗಳಿಗೆ ಶ್ರಮ ಇರುತ್ತದೆ. ಮನಸ್ಸು ಕೂಡ ಪಂಚ ಮಹಾಭೂತಗಳಿಂದಲೇ ಆದುದರಿಂದ ಅದಕ್ಕೆ ಶ್ರಮವಿರುತ್ತದೆ. ಭಗವಂತನಿಗೆ ಪಂಚಮಹಾಭೂತಗಳ ದೇಹೇಂದ್ರಿಯಗಳಿಲ್ಲ. ಅವನ ಮೂಲಸ್ವರೂಪದಲ್ಲಿ ಅವನನ್ನು ನೋಡಿದರೆ ಅವನಿಗೆ ಪಂಚ ಮಹಾಭೂತಗಳ ಶರೀರೇಂದ್ರಿಯಗಳಿಲ್ಲ. Read More
ಕೃಷ್ಣ ಯಜುರ್ವೇದ ಪಾದ ಘನಪಾರಾಯಣ ಸತ್ರ -೩ Read More