ದೇವರಲ್ಲಿ ಆನಂದಿಸುವವನು ಎಲ್ಲಕಡೆ ಗೆಲ್ಲುತ್ತಾನೆ
ಮನುಷ್ಯನಿಗೆ ಎರಡು ರೀತಿಯ ಆನಂದದ ಅನುಭವಕ್ಕೆ ಅವಕಾಶವಿದೆ. ಇಂದ್ರಿಯಗಳ ಮೂಲಕ ವಿಷಯಸುಖವೆಂಬ ಆನಂದ ಮತ್ತು ವಿಷಯಸುಖಗಳಿಂದ ದೂರವಿರುವ ಮನಸ್ಸಿನಿಂದ ದೇವರ ಚಿಂತನೆಯಲ್ಲಿ ಸಿಗುವ ಆನಂದ. ವಿಷಯಸುಖಗಳಲ್ಲಿಯೇ ನಿಂತವನು ಜೀವನದಲ್ಲಿ ಸೋಲುತ್ತಾನೆ. ಯಾಕೆಂದರೆ ಅವನ ಶರೀರ, ಇಂದ್ರಿಯ, ಮನಸ್ಸುಗಳು ದುರ್ಬಲಗೊಳ್ಳುತ್ತವೆ. ಪರದಲ್ಲಿ ಸದ್ಗತಿಯ ವಿಷಯವಂತೂ ಅವನಿಗೆ ತುಂಬಾ ದೂರವೇ ಆಗಿದೆ. ದೇವರ ಪೂಜಾ-ಜಪ-ಧ್ಯಾನಗಳಲ್ಲಿ ಸಹಜವಾದ ಆನಂದವನ್ನು ಪಡೆಯುವವನು ಗೆಲ್ಲುತ್ತಾನೆ. Read More