ಪ್ರಾರ್ಥನೆಯಿಂದ ಮನಸ್ಸಿನ ಸ್ಥಿರತೆ; ಸ್ವರ್ಣವಲ್ಲೀ ಶ್ರೀ

posted in: Press Note/News | 0

ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರಿಗೆ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಶಿರಸಿ ಸೀಮೆಯ ತೆರೆಕನಹಳ್ಳಿ ಹಾಗೂ ತುಂಡು ಗ್ರಾಮ ಭಾಗಿಯ ಶಿಷ್ಯರು ಗುರು ಸೇವೆ ಸಲ್ಲಿಸಿದರು. Read More

ಇಂದ್ರಿಯಗಳ ನಿಗ್ರಹವೇ ತಪಸ್ಸು; ಸ್ವರ್ಣವಲ್ಲೀ ಶ್ರೀ

posted in: Press Note/News | 0

ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರಿಗೆ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಗುಂದ ಮತ್ತು ಛಾಪಖಂಡ ಭಾಗದ ಸೀಮೆಯ ಶಿಷ್ಯರು ಗುರು ಸೇವೆ ಸಲ್ಲಿಸಿದರು. Read More

ಋಷಿಗಳ ದೃಷ್ಟಿ ಸೂಕ್ಷ್ಮ,ಸಮಗ್ರ; ಸ್ವರ್ಣವಲ್ಲೀ ಶ್ರೀ

posted in: Press Note/News | 0

ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಜಿ ಅವರಿಗೆ ಚಾತುರ್ಮಾಸ್ಯ ವೃತಾಚರಣೆ ಹಿನ್ನಲೆಯಲ್ಲಿ ಬನವಾಸಿ,ಬದನಗೋಡು ಮತ್ತು ತವನಂದಿ ಸೀಮೆಯ ಶಿಷ್ಯರು ಗುರು ಸೇವೆ ಸಲ್ಲಿಸಿದರು. Read More

ಸ್ವರ್ಣವಲ್ಲೀ; ಗುರು ಸೇವೆ ಸಲ್ಲಿಸಿದ ಶಿಷ್ಯರು

posted in: Press Note/News | 0

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 34 ನೇ ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳವರ ಪ್ರಥಮ ಚಾತುರ್ಮಾಸ್ಯದ ಈ ಶುಭ ಸಂದರ್ಭದಲ್ಲಿ ಶ್ರೀಮಠದಲ್ಲಿಯೇ ಅಧ್ಯಯನ ಮಾಡಿ ಜೀವನವನ್ನು ರೂಪಿಸಿಕೊಂಡ ಅನೇಕ ವಿದ್ಯಾರ್ಥಿಗಳು ಇಂದು ಶ್ರೀಮಠಕ್ಕೆ ಆಗಮಿಸಿ ಶ್ರೀಗಳವರ ಸೇವೆಯಲ್ಲಿ ತೊಡಗಿದರು. Read More

ಆತ್ಮವಿಸ್ಮೃತಿ ಹೋಗಲಾಡಿಸುವವನು ಗುರು

posted in: Press Note/News | 0

ಶಿರಸಿಯ ಸ್ವರ್ಣವಲ್ಲೀ ಮಠದಲ್ಲಿ ನಡೆದ ಗುರುಪೂರ್ಣೆಮೆ ಕಾರ್ಯಕ್ರಮದಲ್ಲಿ ಶ್ರೀ ಶ್ರೀಗಳವರು ಮಾತನಾಡಿದರು.ಆನಂದಬೋಧೇಂದ್ರ ಸರಸ್ವತೀ,ಗಣಪತಿ ಭಟ್ ಹಾಸಣಗಿ,ರಾಮಚಂದ್ರ ಹೆಗಡೆ ಇದ್ದರು. Read More

ಸಸ್ಯ ಸಂರಕ್ಷಣೆ ಅಗತ್ಯ: ಸ್ವರ್ಣವಲ್ಲೀ ಶ್ರೀ

posted in: Press Note/News | 0

ಇಂದು ಶ್ರೀ ಮಠದ ಸಸ್ಯಲೋಕದಲ್ಲಿ ಪೂಜ್ಯ ಉಭಯ ಶ್ರೀ ಶ್ರೀಗಳವರು ತಮ್ಮ ಅಮೃತ ಹಸ್ತದಿಂದ ಸಸ್ಯರೋಪಣವನ್ನು ನೆರವೇರಿಸಿದರು. ಸ್ವತಃ ಪರಮಪೂಜ್ಯ ಶ್ರೀ ಶ್ರೀಗಳವರೇ ಸಸ್ಯವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನೆರವೇರಿಸಿದ ಅವರು ಸಸ್ಯದ ಸಂರಕ್ಷಣೆ ಅಗತ್ಯ, ಅದರ ಸಂಪೂರ್ಣ ಜವಾಬ್ದಾರಿಯನ್ನು ನಾವು ಹೊರಬೇಕು, ಅದರ ಪಾಲನೆಯನ್ನು ಮಾಡಬೇಕು ಎಂದು ಆಶಿಸಿದರು. ಇಂದು ಸುಮಾರು 100 ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.ಅರಣ್ಯ ಇಲಾಖೆಯವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವು ಇಂದು ನೆರವೇರಿತು. ಅರಣ್ಯ ಇಲಾಖೆಯ ಪದಾಧಿಕಾರಿಗಳು, ಶ್ರೀ ಮಠದ ಆಡಳಿತ ಮಂಡಳಿಯವರು, ಶಿಷ್ಯರು ಭಾಗವಹಿಸಿದ್ದರು. Read More

ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ21 ರಿಂದ

posted in: Press Note/News | 0

ಸೋಂದಾ ಶ್ರೀಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಉಭಯ ಶ್ರೀಗಳು ಜುಲೈ 21 ರಿಂದ ಸೆಪ್ಟೆಂಬರ್ 19 ರ ತನಕ ಚಾತುರ್ಮಾಸ್ಯ ವೃತಾಚರಣೆಯಲ್ಲಿ ತೊಡಗಲಿದ್ದಾರೆ. Read More

‘ಸರ್ಕಾರ ಸಂಸ್ಕ್ರತಕ್ಕೆ ಉತ್ತೇಜನ ನೀಡಲಿ

posted in: Press Note/News | 0

ಶ್ರೀ ಶ್ರೀಗಳವರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕ್ರತ ಅಧ್ಯಾಪಕರ ಸಂಘದ ಶಿರಸಿ ಜಿಲ್ಲಾ ಘಟಕ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಸ್ಕ್ರತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯ ನೀಡಿ ಆಶೀರ್ವದಿಸಿದರು. Read More